ಗಣೇಶಹಬ್ಬಕ್ಕೆ ಬಿಬಿಎಂಪಿಯಿಂದ ಹೊಸ ನಿಯಮ ಜಾರಿ-ಈ ಬಾರಿಯೂ ಜನರಿಗೆ ಬೇಸರ ತಪ್ಪಿದಲ್ಲ..!

ಶನಿವಾರ, 6 ಆಗಸ್ಟ್ 2022 (19:12 IST)
ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಬಿಬಿಎಂಪಿ‌ ಹೊಸ ಹತ್ತು ಹಲವು ನಿಯಮಗಳನ್ನ ಜಾರಿಗೆ ತಂದಿದೆ.ಕಳೆದ ಬಾರಿಯ ನಿಯಮಗಳನ್ನೇ ಈ ಬಾರಿಯೂ ಹಾಕಲಾಗುತ್ತದೆ .ಕಳೆದ ಬಾರಿ ವಾರ್ಡಿಗೆ ಒಂದು ಗಣಪ ಅನ್ನೊ ನಿಯಮವಿತ್ತು.ಈ ಬಾರಿಯೂ ಕಳೆದ ವರ್ಷದ ನಿಯಮವೇ ಜಾರಿಯಲ್ಲಿರಲಿದೆ.ಈ ಬಾರಿಯೂ ವಾರ್ಡಿಗೆ ಒಂದೇ ಗಣೇಶ ಇರಲಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್  ಹೇಳಿದ್ದಾರೆ. ಅಷ್ಟೇ ಅಲ್ಲದೇ ಪಿ ಒ ಪಿ ಗಣೇಶ ಕುರಿಸಿದ್ದಾರೆ ಅಂತವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಆದೇಶಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ