×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಒರಾಯನ್ ಮಾಲ್ ತೆರುವು ಖಚಿತ: ಟಿ.ಬಿ.ಜಯಚಂದ್ರ
ಶನಿವಾರ, 3 ಸೆಪ್ಟಂಬರ್ 2016 (15:09 IST)
ರಾಜಕಾಲುವೆ ಮೇಲೆ ನಿಂತಿರುವ ಒರಾಯನ್ ಮಾಲ್ ತೆರುವು ಖಚಿತ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ.
ಒರಾಯನ್ ಮಾಲ್ ಕಟ್ಟಡವಿರುವ ಪ್ರದೇಶದಲ್ಲಿ ಸರ್ವೆ ಕಾರ್ಯ ನಡೆಯುತ್ತಿದ್ದು ಸರ್ವೆ ಕಾರ್ಯ ಮುಕ್ತಾಯಗೊಂಡ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು
ರಾಜಕಾಲುವೆ ಮೇಲೆ ಯಾರೇ ಕಟ್ಟಡ ಕಟ್ಟಿದ್ದರೂ ತೆರುವುಗೊಳಿಸುವುದು ಖಚಿತ. ಬಡವರಿಗೆ ಒಂದು ನ್ಯಾಯ ಶ್ರೀಮಂತರಿಗೆ ಒಂದು ನ್ಯಾಯ ಎನ್ನುವ ತಾರತಮ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು ನಗರಕ್ಕೆ ಅಂತಾರಾಷ್ಟ್ರೀಯ ಖ್ಯಾತಿಯಿದೆ. ಆದ್ದರಿಂದ ಬೆಂಗಳೂರು ನಗರವನ್ನು ಚೆನ್ನೈ ಮುಂಬೈ ಆಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.
ನಟ ದರ್ಶನ್ ನಿವಾಸ ರಾಜಕಾಲುವೆ ಮೇಲೆ ನಿರ್ಮಿಸಲಾಗಿದೆ ಎನ್ನುವ ಆರೋಪಗಳಿದ್ದರೂ ಅವರಿಗೆ ಸರಕಾರ ಕ್ಲೀನ್ ಚಿಟ್ ನೀಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಇರಾನ್ ಇಸ್ರೇಲ್ ಯುದ್ಧದಲ್ಲಿ ಪಾಕಿಸ್ತಾನಕ್ಕೆ ನಗಲೂ ಆಗದ ಅಳಲೂ ಆಗದ ಸ್ಥಿತಿ
Karnataka Weather: ಈ ವಾರ ಮಳೆಯಿದೆಯೇ, ಎಲ್ಲೆಗೆ ಹೆಚ್ಚು ಮಳೆ ಇಲ್ಲಿದೆ ಹವಾಮಾನ ವರದಿ
ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್, ಇವರ ಪಾತ್ರವೇನು ಗೊತ್ತಾ
ದೊಡ್ಡ ದುರಂತ ಬೆನ್ನಲ್ಲೇ ಏರ್ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್ನಲ್ಲಿ ತುರ್ತು ಭೂಸ್ಪರ್ಶ
ಬೃಹತ್ ರ್ಯಾಲಿ ವೇಳೆ ವೈಎಸ್ಆರ್ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹರಿದ ಜಗನ್ಮೋಹನ್ ರೆಡ್ಡಿ ಕಾರು
ಆ್ಯಪ್ನಲ್ಲಿ ವೀಕ್ಷಿಸಿ
x