ಬಿ.ಸಿ.ಪಾಟೀಲ್ ಒಬ್ಬ ನಾಲಾಯಕ್ ಎಂದ ಸಿದ್ದರಾಮಯ್ಯ - ಬೈ ಎಲೆಕ್ಷನ್ ಬಿಸಿ

ಬುಧವಾರ, 27 ನವೆಂಬರ್ 2019 (19:24 IST)

ಅನರ್ಹ ಶಾಸಕ ಹಾಗೂ ಹಿರೇಕೆರೂರಿನ ಉಪ ಚುನಾವಣೆ ಅಭ್ಯರ್ಥಿ ಬಿ.ಸಿ.ಪಾಟೀಲ್ ಒಬ್ಬ ನಾಲಾಯಕ್ ಆಗಿದ್ದಾನೆ. ಹೀಗಂತ ಮಾಜಿ ಸಿಎಂ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಟೀಕೆ ಮಾಡಿದ್ದಾರೆ.
 

ಕಾಂಗ್ರೆಸ್ ಅಭ್ಯರ್ಥಿ ಬನ್ನಿಕೋಡ್ ಪರ ನಡೆದ ಕೈ ಪಾಳೆಯದ ಪ್ರಚಾರ ಸಭೆಯಲ್ಲಿ ಮಾತನಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಬಿ.ಸಿ.ಪಾಟೀಲ್, ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು.
 

ಮುಂಬೈಗೆ ಹೋಗಿ ಬಿಜೆಪಿಯಿಂದ ಬಿ.ಸಿ.ಪಾಟೀಲ್ ಪಡೆದುಕೊಂಡಿರೋ ಹಣ ಪಡೆದುಕೊಂಡು ಕಾಂಗ್ರೆಸ್ ಗೆ ಓಟ್ ಹಾಕಿ ಅಂತ ಕೇಳಿಕೊಂಡ್ರು.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ