ಭಿಕ್ಷುಕಿಯನ್ನೂ ಬಿಡದ ಕಾಮುಕರು : ಆಸೆ ತೀರಿಸಿಕೊಂಡು ಕೊಲೆ

ಶುಕ್ರವಾರ, 24 ಜುಲೈ 2020 (14:48 IST)
ಭಿಕ್ಷುಕಿಯೊಬ್ಬಳ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಮಂಡ್ಯ ನಗರದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದವಳ ಮೇಲೆ ಮುಗಿಬಿದ್ದು ಕಾಮತೃಷೆ ತೀರಿಸಿಕೊಂಡ ಬಳಿಕ ಆಕೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಭಿಕ್ಷುಕಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ