ಬೆಳಗಾವಿ ಕೇಸ್ ದ್ರೌಪದಿ ವಸ್ತ್ರಾಪಹರಣಕ್ಕಿಂತಲೂ ಕ್ರೂರ- ಹೈಕೋರ್ಟ್

ಶುಕ್ರವಾರ, 15 ಡಿಸೆಂಬರ್ 2023 (16:40 IST)
ಬೆಳಗಾವಿ ಜಿಲ್ಲೆಯಲ್ಲಿ ನಡೆದ ಮಹಿಳೆ ವಿವಸ್ತ್ರದ ಬಗ್ಗೆ ಮಾತನಾಡಿದ ಹೈಕೋರ್ಟ್ ಅವರನ್ನು ಮನುಷ್ಯರು ಎನ್ನಲು ನಾಚಿಕೆಯಾಗುತ್ತದೆ.

ಮಹಾಭಾರತದಲ್ಲಿ ದೌಪದಿಯ ವಸ್ತ್ರಾಪಹರಣಕ್ಕಿಂತಲೂ ಇದು ಕ್ರೂರ ಕೃತ್ಯ. ಅಲ್ಲಿ ದ್ರೌಪದಿಗೆ ಶ್ರೀಕೃಷ್ಣ ಪರಮಾತ್ಮ ಸಹಾಯ ಮಾಡಿದ್ದ. ಇದು ದುರ್ಯೋಧನ ಮತ್ತು ದುಶ್ಯಾಸನರ ಜಗತ್ತು. ಇಲ್ಲಿ ಸಹಾಯಕ್ಕೆ ಯಾರೂ ಇಲ್ಲ.ಹೀಗಂತ ಹೈಕೋರ್ಟ್ ಆಕ್ರೋಶ ಹಾಗೂ ಬೇಸರ ವ್ಯಕ್ತಪಡಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ