ಆಂಧ್ರಪ್ರದೇಶದ ಟಿಟಿಡಿ ಆರೋಗ್ಯ ಯೋಜನೆಗೆ ಬೆಂಗಳೂರಿ ಭಕ್ತರಿಂದ ₹1ಕೋಟಿ ಕೊಡುಗೆ

Sampriya

ಶನಿವಾರ, 6 ಸೆಪ್ಟಂಬರ್ 2025 (17:06 IST)
ತಿರುಪತಿ: ಬೆಂಗಳೂರಿನ ಭಕ್ತರೊಬ್ಬರು ತಿರುಮಲ ತಿರುಪತಿ ದೇವಸ್ಥಾನದ ಶ್ರೀ ಬಾಲಾಜಿ ಆರೋಗ್ಯ ವರಪ್ರಸಾದಿನಿ ಯೋಜನೆಗೆ ₹1ಕೋಟಿ ಕೊಡುಗೆಯಾಗಿ ನೀಡಿದ್ದಾರೆ. 

ದಾನಿಯು ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ಅಧ್ಯಕ್ಷ ಬಿಆರ್ ನಾಯ್ಡು ಅವರಿಗೆ ತಿರುಮಲದಲ್ಲಿರುವ ಅವರ ಕ್ಯಾಂಪ್ ಕಚೇರಿಯಲ್ಲಿ ಬೇಡಿಕೆಯ ಕರಡನ್ನು ಹಸ್ತಾಂತರಿಸಿದರು.

ಬೆಂಗಳೂರಿನ ಅನಾಮಧೇಯ ಭಕ್ತರೊಬ್ಬರು ಶ್ರೀ ಬಾಲಾಜಿ ಆರೋಗ್ಯ ವರಪ್ರಸಾದಿನಿ ಯೋಜನೆಗೆ ₹1,00,50,000 ರೂ. (ಒಂದು ಕೋಟಿ ಐವತ್ತು ಸಾವಿರ) ದೇಣಿಗೆ ನೀಡಿದ್ದಾರೆ ಎಂದು ಶುಕ್ರವಾರ ತಡರಾತ್ರಿ ದೇವಾಲಯದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ