ರಜೆಗೆಂದು ಊರಿಗೆ ಹೊರಡುವ ಮುನ್ನ ಪೊಲೀಸ್ ಕಮಿಷನರ್ ಬಿ ದಯಾನಂದ್ ಸಲಹೆಗಳನ್ನು ಗಮನಿಸಿ
ಬೆಂಗಳೂರು ನಗರದಲ್ಲಿ ಸಾಕಷ್ಟು ಬಾರಿ ಬೀಗ ಹಾಕಿದ ಮನೆಗೆ ಕನ್ನ ಹಾಕುವ ಪ್ರಕರಣಗಳು ನಡೆದಿವೆ. ಹೀಗಾಗಿ ಅಪರಾಧ ಕೃತ್ಯಗಳನ್ನು ತಡೆಯಲು ಬೆಂಗಳೂರಿಗರು ಕೆಲವೊಂದು ಸೂಚನೆಗಳನ್ನು ಪಾಲಿಸಬೇಕು ಎಂದು ಕಮಿಷನರ್ ಬಿ ದಯಾನಂದ್ ಸಲಹೆ ನೀಡಿದ್ದಾರೆ.