ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಭೀಮಾ ಸಂಕಲ್ಪ ಸಮಾವೇಶ

ಶುಕ್ರವಾರ, 9 ಜೂನ್ 2023 (14:30 IST)
ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಭೀಮಾ ಸಂಕಲ್ಪ ಸಮಾವೇಶವನ್ನ ನಗರದ ಟೌನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ.ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಸಮಾವೇಶ  ನಡೆಯುತ್ತಿದೆ.ಪ್ರಜಾಪ್ರಭುತ್ವ ಮರುಸ್ಥಾಪನೆಗೆ ಶ್ರಮಿಸಿದ ದ,ಸಂ,ಸಮಿತಿ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಂಡಿದ್ದು,ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದು,ಈಗಾಗಲೇ ಆಹಾರ ಇಲಾಖೆಯ ಮಂತ್ರಿ ಯಾಗಿರುವ ಕೆ.ಹೆಚ್ ಮುನಿಯಪ್ಪ ರವರು ಆಗಮಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ