ಪತ್ನಿಯ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಾಕಿದ ಭೂಪ

ಶನಿವಾರ, 10 ಸೆಪ್ಟಂಬರ್ 2022 (19:56 IST)
ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ್ದಾನೆ ಪಾಪಿ ಪತಿರಾಯ. ಈ ಘಟನೆ ಕಾರವಾರದ ಕಾನಗೋಡ ಗ್ರಾಮದ ಗಣೇಶ ನಗರದಲ್ಲಿ ನಡೆದಿದೆ. ರೇಣುಕಾ ಗುತ್ಯ ಚನ್ನಯ್ಯ (45) ಗಾಯಗೊಂಡ ಮಹಿಳೆಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚೆನ್ನಯ್ಯ ಕೃತ್ಯವೆಸಗಿಸಿದ ಪತಿಯಾಗಿದ್ದು, ಹೆಂಡತಿಗೆ ಬೆಂಕಿ ಹಚ್ಚಿ, ಬಳಿಕ ತಾನು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಈತನನ್ನು ಶಿವಮೊಗ್ಗದ ಆಸ್ಪತ್ರಗೆ ದಾಖಲು ಮಾಡಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ