ಬಿಗ್ ಶಾಕ್ : ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಸಿಎಂ
ಅಚ್ಚರಿಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರಕಾರವನ್ನು ಸಿಎಂ ಹಾಡಿಹೊಗಳಿದ್ದಾರೆ.
ಕೇಂದ್ರ ಸರಕಾರದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಧನ್ಯವಾದ ತಿಳಿಸಿದ್ದು ಭಾರೀ ಅಚ್ಚರಿಗೆ ಕಾರಣವಾಗಿದೆ.
ಈ ನಡುವೆ, "ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ಕೆಲವು ಜನರು ನಿರಂತರವಾಗಿ ರಾಜ್ಯ ಸರ್ಕಾರಕ್ಕೆ ತೊಂದರೆ ಕೊಡುತ್ತಿದ್ದಾರೆ" ಎಂದು ರಾಜ್ಯಪಾಲರ ವಿರುದ್ಧ ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಮತ್ತು ಸಿಎಂ ಮಮತಾ ಬ್ಯಾನರ್ಜಿ ನಡುವೆ ಭಿನ್ನಾಭಿಪ್ರಾಯ ಮುಂದುವರಿದಿದೆ.