ರಸ್ತೆ ಗುಂಡಿಗೆ ಬೈಕ್ ಸವಾರ ಬಲಿ ..!

ಬುಧವಾರ, 24 ಆಗಸ್ಟ್ 2022 (16:55 IST)
ಬೆಂಗಳೂರಿನ ರಸ್ತೆಗುಂಡಿಗೆ ಬೈಕ್ ಸವಾರ ಬಲಿ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
 
ನಮ್ಮಬೆಂಗಳೂರಿನ ಮೂಲಸೌಕರ್ಯ ಹದಗೆಟ್ಟಿರುವುದು ದುರದೃಷ್ಟಕರ. ಅಮಾಯಕನೊಬ್ಬ ರಸ್ತೆ ಗುಂಡಿಗೆ ಬಲಿಯಾಗಿದ್ದಾನೆ.ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪಗಳು.ದುರ್ಬಲ ಮತ್ತು ಅಸಮರ್ಥ ಸಿಎಂ ಬಸವರಾಜ್ ಬೊಮ್ಮಾಯಿ ನಿದ್ರಾವಸ್ಥೆಯಲ್ಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ