ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಷನ್ ಗ್ರೂಪ್ ಮೊದಲ ಸಭೆಯಲ್ಲಿ ಮಾತನಾಡಿದ ಕಿರಣ್ ಮಜೂಮ್ ದಾರ್, ಬೆಂಗಳೂರು ವಿಷನ್ ಗ್ರೂಪ್ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲೇ ಸರಕಾರವನ್ನು ತರಾಟೆಗೆ ತಗೆದುಕೊಂಡು ಸರಕಾರದ ಕಾರ್ಯವೈಖರಿ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.