ನಗರದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಹದ್ಯೋಗಿ ಸಚಿವರನ್ನು ಜೈಲಿಗೆ ಕಳುಹಿಸುವುದಾಗಿ ಮಾನಸಿಕ ಅಸ್ವಸ್ಥರಂತೆ ಹೇಳಿಕೆ ನೀಡುತ್ತಿದ್ದಾರೆ. ಯಡಿಯೂರಪ್ಪ ಮುಂದೆ ಯಾವತ್ತೂ ಸಿಎಂ ಆಗುವುದಿಲ್ಲ ಎನ್ನುವುದನ್ನು ನೆನಪಿಡಲಿ ಎಂದು ವ್ಯಂಗ್ಯವಾಡಿದರು.