ರಾಜ್ಯದಲ್ಲಿ ಕಾಂಗ್ರೆಸ್ ಜೋಡೊ ಯಾತ್ರೆಯಿಂದ ಬಿಜೆಪಿಗೆ ನಷ್ಟವಿಲ್ಲ

ಸೋಮವಾರ, 10 ಅಕ್ಟೋಬರ್ 2022 (21:18 IST)
ಕಾಂಗ್ರೆಸ್ ಪಾದಯಾತ್ರೆಯಿಂದ ಬಿಜೆಪಿಗೆ ನಷ್ಟವಿಲ್ಲ.ರಾಜ್ಯ ಬಿಜೆಪಿ ಸರ್ಕಾರ ಪ್ರಾಮಾಣಿಕತೆಯಿಂದ ಜನರ ಸೇವೆ ಮಾಡ್ತಿದೆ.20 ವರ್ಷದಿಂದ ಬಾಕಿಯಿದ್ದ SC-ST ಮೀಸಲಾತಿ ನಾವು ಕೊಟ್ಟಿದ್ದೇವೆ.ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಯಾಕೆ ಮೀಸಲಾತಿ ನೀಡಿಲ್ಲ.ಅಹಿಂದ ಪರವಾಗಿ ಹೋರಾಟ ಮಾಡಿದೊರು ಯಾಕೆ ಮೀಸಲಾತಿ ನೀಡಿಲ್ಲ ಎಂದು ಕೋಲಾರದ ಪ್ರವಾಸಿ ಮಂದಿರದಲ್ಲಿ ಸಚಿವ ಮುನಿರತ್ನ ಹೇಳಿದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ