ನಿರ್ಮಲಾನಂದ ಸ್ವಾಮಿಗಳ ಆಶೀರ್ವಾದ ಪಡೆದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳು
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಮಂಡ್ಯ ಲೋಕಸಭಾ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥನಾರಾಯಣ್, ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ, ಮಾಜಿ ಸಚಿವ ಜಿ.ಟಿ. ದೇವೇಗೌಡ, ಬಿಜೆಪಿ ಮಾಜಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮೊದಲ ಹಂತದ ಚುನಾವಣೆಗೆ ಸಂಬಂಧಿಸಿದ ಎನ್.ಡಿ.ಎ ಅಭ್ಯರ್ಥಿಗಳು ಇಂದು ವಿಜಯನಗರದ ಆದಿಚುಂಚನಗರಿ ಮಠಕ್ಕೆ ಭೇಟಿ ನೀಡಿ ಡಾ. ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.