ಪೋಸ್ಟ್ ಆಫೀಸ್, ಪಾಸ್ ಪೋರ್ಟ್ ಕೇಂದ್ರಕ್ಕೆ ಬಂದ ಬಿಜೆಪಿ ಸಂಸದ

ಮಂಗಳವಾರ, 23 ಜೂನ್ 2020 (16:56 IST)
ಬಿಜೆಪಿ ಸಂಸದರೊಬ್ಬರು ಪೋಸ್ಟ್ ಆಫೀಸ್ ಗೆ ಭೇಟಿ ನೀಡಿದ್ದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣಸ್ವಾಮಿ  ಚಿತ್ರದುರ್ಗದ  ಪ್ರಧಾನ ಅಂಚೆ ಕಛೇರಿ ಮತ್ತು ಪಾಸ್ ಪೋರ್ಟ ಸೇವಾ ಕೇಂದ್ರಕ್ಕೆ ಭೇಟಿ ನೀಡಿದರು.

ಕೋವಿಡ್  ತಡೆಗೆ ವಿಧಿಸಲಾಗಿದ್ದ ಲಾಕ್ ಡೌನ್ ಸಮಯದಲ್ಲಿ ಅಂಚೆ ಕಛೇರಿಯಿಂದ ಮಾಡಲಾದ ಸೇವೆಗಳಿಗೆ ಅಭಿನಂದನೆ ಸಲ್ಲಿಸಿದರು.

ಲಾಕ್ಡೌನ್ ಸಂದರ್ಭದಲ್ಲಿ ಮನೆ ಮನೆಗೆ ತೆರಳಿ ವೃದ್ಯಾಪ್ಯ ವೇತನ, ವಿಧವಾ ವೇತನ ಮತ್ತು ಇತರೆ ಸೇವೆಗಳನ್ನು ನೀಡಿದಕ್ಕೆ ಅಭಿನಂದಿಸಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ