ಜನಾರ್ಧನ ರೆಡ್ಡಿ ಸ್ಟಾರ್ ನಮ್ಮ ಪ್ರಚಾರಕರಲ್ಲ: ಬಿಜೆಪಿ

ಬುಧವಾರ, 25 ಏಪ್ರಿಲ್ 2018 (13:11 IST)
ಬೆಂಗಳೂರು: ಬಳ್ಳಾರಿ ಗಣಿ ದಣಿ ಜನಾರ್ಧನ ರೆಡ್ಡಿ ನಮ್ಮ ಪಕ್ಷದ ಸ್ಟಾರ್ ಪ್ರಚಾರಕರಲ್ಲ ಎಂದು ಬಿಜೆಪಿ ವಕ್ತಾರ ಡಾ. ವಾಮನಾಚಾರ್ಯ ಹೇಳಿದ್ದಾರೆ.

ಬಳ್ಳಾರಿ ಗಣಿ ದೊರೆ ಬಿ ಶ್ರೀರಾಮುಲು ಮತ್ತು ಕರುಣಾಕರ ರೆಡ್ಡಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಗಿಟ್ಟಿಸಿದ ಹಿನ್ನಲೆಯಲ್ಲಿ ಜನಾರ್ಧನ ರೆಡ್ಡಿ ಪ್ರಚಾರಕ್ಕಿಳಿಯುತ್ತಾರೆ ಎಂಬ ವದಂತಿಗಳಿಗೆ ಅವರು ಈ ರೀತಿ ಸ್ಪಷ್ಟನೆ ನೀಡಿದ್ದಾರೆ.

ನಾವು ಜನಾರ್ಧನ ರೆಡ್ಡಿಯವರನ್ನು ಪ್ರಚಾರಕ್ಕೆ ಕರೆದಿಲ್ಲ. ಅವರು ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿಲ್ಲ. ಅವರು ನಮ್ಮ ಸ್ಟಾರ್ ಪ್ರಚಾಕರಲ್ಲ ಎಂದು ವಾಮನಾಚಾರ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ