ಟ್ವೀಟ್ ಮಾಡಿ ಕಾಂಗ್ರೆಸ್ ಕಾಲೆಳೆದ ಬಿಜೆಪಿ

ಶುಕ್ರವಾರ, 14 ಜುಲೈ 2023 (14:00 IST)
ವರ್ಗಾವಣೆ ದಂಧೆ ವಿಚಾರಕ್ಕೆ ರಾಜ್ಯ ಬಿಜೆಪಿ, ಕಾಂಗ್ರೆಸ್​ ಸರ್ಕಾರವನ್ನು ಟೀಕೆ ಮಾಡಿದೆ.. ಈ ಕುರಿತು ಟ್ವೀಟ್​ ಮಾಡಿರುವ ಬಿಜೆಪಿ, ವರ್ಗಾವಣೆ ದಂಧೆಗೆ ಸಂಬಂಧಿಸಿದಂತೆ, ರಾಜ್ಯದ ಎಟಿಎಂ ಸರ್ಕಾರದೊಳಗೆ ನಡೆಯುತ್ತಿದ್ದ ಆಂತರಿಕ ಸಮರಕ್ಕೆ ಮಹತ್ತರ ಸಾಕ್ಷಿ ಲಭಿಸಿದೆ. ಎಲ್ಲಾ ಸಚಿವರ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಶಾಡೋ ಸಿಎಂ ಯತೀಂದ್ರ, ಡಿಸಿಎಂ ಡಿ.ಕೆ ಶಿವಕುಮಾರ್​​ರವರ ಖಾತೆಗಳಲ್ಲಿಯೂ ಹಸ್ತಕ್ಷೇಪ ಮಾಡಿದ ಪರಿಣಾಮವೇ ಇದು ಇರಬಹುದು ಎಂದು ಟ್ವೀಟ್​ ಮಾಡಿ ಕಾಲೆಳೆದಿದೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಪುಷ್ಠಿ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ