ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯ ಗೆಲುವಿಗೆ ಸಾಕಷ್ಟು ಪ್ರಯತ್ನಪಟ್ಟಿದ್ದೇವೆ. ಕಡಿಮೆ ಅಂತರದಲ್ಲಿಯೇ ಸೋತಿದ್ದೇವೆ.ಅದು ಕಾಂಗ್ರೆಸ್ ಪಕ್ಷದ ಸೋಲಲ್ಲ, ಬಿಜೆಪಿಯ ಗೆಲುವೂ ಅಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಿಶ್ಲೇಷಿಸಿದ್ದಾರೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಗಳ ನಂತರ ಅದರ ಬಗ್ಗೆ ಅನುಮಾನಗಳಿವೆ.
ಜನರ ಅನುಮಾನಗಳು ಬಗೆಹರಿಯಬೇಕೆಂದರೆ ಚುನಾವಣಾ ಆಯೋಗ ಬ್ಯಾಲೆಟ್ ಪೇಪರ್ ಬಳಸುವುದು ಸೂಕ್ತ.