ಮೀನಾ, ಪಾರ್ವತಿ, ದಮಯಂತಿ, ಮಕರಂದ ನಾಯ್ಡು ತಮ್ಮ ಮನೆಗೆ ಅನುಮತಿಯಿಲ್ಲದೇ ಅಕ್ರಮ ಪ್ರವೇಶ ಮಾಡಿ ನಾಶ ಮಾಡಿದ್ದಾರೆ ಮತ್ತು ಪೀಠೋಪಕರಣಗಳನ್ನು ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಆದರೆ ತಮ್ಮ ದೂರನ್ನು ಸ್ವೀಕರಿಸಿದ್ದರೂ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದೂ ಅವರು ಆರೋಪಿಸಿದ್ದಾರೆ.