ಕೊರೊನಾ ಮಣಿಸಿದ ಬಿ.ಎಸ್.ಯಡಿಯೂರಪ್ಪ

ಸೋಮವಾರ, 10 ಆಗಸ್ಟ್ 2020 (18:34 IST)
ರಾಜ್ಯದಲ್ಲಿ ಕೊರೊನಾ ವೈರಸ್ ಹೋಗಲಾಡಿಸಲು ಪಣತೊಟ್ಟು ಅವಿರತವಾಗಿ ಶ್ರಮಿಸುತ್ತಿರುವ ಸಿಎಂ, ತಮಗೆ ತಗುಲಿದ್ದ ವೈರಸ್ ನ್ನು ದೂರ ಓಡಿಸಿದ್ದಾರೆ.


ಕೋವಿಡ್ – 19 ಮಣಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವಾಗ ಅಲ್ಲಿನ ಕೊರೊನಾ ವಾರಿಯರ್ಸ್ ಗೆ ಸಿಎಂ ಮನಸ್ಸು ತುಂಬಿ ಧನ್ಯವಾದ ಹೇಳಿದ್ದು ಅರ್ಥಪೂರ್ಣವಾಗಿತ್ತು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ