ಬಿಎಸ್‌ವೈ ಈ ದೇಶದ ಸರ್ವಾಧಿಕಾರಿನಾ?: ಸಿಎಂ ಗುಡುಗು

ಶನಿವಾರ, 20 ಮೇ 2017 (12:56 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ  ಈ ದೇಶದ ಸರ್ವಾಧಿಕಾರಿನಾ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
 
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿದ್ದೇವು. ಆದರೆ, ಯಡಿಯೂರಪ್ಪ ರೈತರ ಸಾಲ ಮನ್ನಾ ಮಾಡಲು ನಿರಾಕರಿಸಿದ್ದರು ಎಂದು ತಿರುಗೇಟು ನೀಡಿದ್ದಾರೆ.
 
ಮುಂದಿನ ಎಲೆಕ್ಷನ್‌ಗೆ ಚಾಮುಂಡೇಶ್ವರಿಗೆ ಬರೋದು. ಇನ್ನೇನ್ ಎಲೆಕ್ಷನ್ ಬರುತ್ತೆ ಎನ್ನುವುದರೊಂದಿಗೆ ಕ್ಷೇತ್ರ ಬದಲಾವಣೆಯ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ,ಎಲ್ಲರು ರೆಡಿಯಾಗಿ ಎಂದು ಪಕ್ಷದ ಮುಖಂಡರಿಗೆ ಕರೆ ನೀಡಿದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ