ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಪುನರಾರಂಭ

ಶುಕ್ರವಾರ, 9 ಡಿಸೆಂಬರ್ 2022 (12:35 IST)
ಬೆಳಗಾವಿ : ಕಳೆದ ಎರಡು ದಿನಗಳಿಂದ ಬಂದ್ ಆಗಿದ್ದ ಬೆಳಗಾವಿ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಪುನರಾರಂಭಗೊಂಡಿದೆ.

ಎಂದಿನಂತೆ ಬಸ್ಗಳು ಓಡಾಡುತ್ತಿದ್ದು, ಕೊಲ್ಲಾಪುರಕ್ಕೆ ತೆರಳುವ ಬಸ್ಗಳು ನಗರದ ಹೊರವಲಯಗಳವರೆಗೆ ಮಾತ್ರ ಸಂಚಾರ ಮಾಡಲಿದ್ದು ಕೊಲ್ಲಾಪುರ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ಪ್ರಯಾಣಿಕರ ಇಳಿಸಿ ವಾಪಸ್ ಕರ್ನಾಟಕಕ್ಕೆ ಬರಲಿವೆ.

ಬೆಳಗಾವಿ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ನಿತ್ಯ 400ಕ್ಕೂ ಹೆಚ್ಚು ಬಸ್ಗಳ ಸಂಚಾರ ಮಾಡುತ್ತಿದ್ದು ಅದರಲ್ಲಿ ಪ್ರಮುಖವಾಗಿ ಬೆಳಗಾವಿ, ಚಿಕ್ಕೋಡಿ, ಕಾಗವಾಡ, ನಿಪ್ಪಾಣಿ ವಿಭಾಗಗಳಿಂದ ಸಂಚರಿಸುತ್ತವೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ