ಉಪಚುನಾವಣಾ ಕಣಕ್ಕೆ ಮಪದೇವಪ್ರಸಾದ್ ಪತ್ನಿ ಗೀತಾ?

ಶನಿವಾರ, 7 ಜನವರಿ 2017 (10:24 IST)
ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಅವರ ಸ್ಥಾನ ತುಂಬಲು ಸಿದ್ಧ ಎಂದು ಮಪದೇವಪ್ರಸಾದ್ ಪತ್ನಿ ಗೀತಾ ಅವರು ಉಪಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರೆ ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಅವರ ಸ್ಥಾನ ತುಂಬಲು ಸಿದ್ಧ ಎಂದು ಪರೋಕ್ಷವಾಗಿ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಸೂಚನೆ ನೀಡಿದ್ದಾರೆ. 
 
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿರುವ ಖಾಸಗಿ ರೆಸಾರ್ಟ‌್‌ನಲ್ಲಿ ತಂಗಿದ್ದ ಸಹಕಾರ-ಸಕ್ಕರೆ ಸಚಿವ ಸಚಿವ ಎಚ್.ಸಿ.ಮಹದೇವಪ್ರಸಾದ್ ಅವರು, ಜನವರಿ 3ರಂದು ಹೃದಯಘಾತದಿಂದ ವಿಧಿವಶರಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ