×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಕಾರ್ ಗ್ಲಾಸ್ ಒಡೆದು ದೋಚಿದ್ದು ಲಕ್ಷ ಲಕ್ಷ ಹಣ!
ಗುರುವಾರ, 21 ಫೆಬ್ರವರಿ 2019 (16:58 IST)
ಕಾರ್ ವೊಂದನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಕೊನೆಗೆ ಕಾರಿನ ಗ್ಲಾಸ್ ಒಡೆದು ಲಕ್ಷ ಲಕ್ಷ ಹಣ ಲಪಟಾಯಿಸಿರುವ ಘಟನೆ ನಡೆದಿದೆ.
ಬೀಗರ
ಊಟಕ್ಕೆಂದು
ಹೊರಟ್ಟಿದ್ದವರನ್ನು
ಹಿಂಬಾಲಿಸಿ
ಕಾರ್
ಗ್ಲಾಸ್
ಒಡೆದು
8.7
ಲಕ್ಷ
ಹಣ
ದೋಚಿ
ಪರಾರಿಯಾದ
ಘಟನೆ
ನೆಲಮಂಗಲದ
ಕಡಬಗೆರೆ
ಬಳಿ
ನಡೆದಿದೆ
.
ತಾವರೆಕೆರೆಯ
ಶ್ರೀನಿವಾಸ
ರೆಡ್ಡಿ
ಅವರು
ಬೀಗರ
ಔತಣಕೂಟಕ್ಕೆ
ಕಡಬಗೆರೆಗೆ
ಬಂದಿದ್ದಾಗ
ಈ
ದುರ್ಘಟನೆ
ಸಂಭವಿಸಿದೆ
.
ಶ್ರೀನಿವಾಸ
ರೆಡ್ಡಿ
ಅವರು
ಬ್ಯಾಂಕ್
ನಲ್ಲಿ
ಹಣ
ಡ್ರಾ
ಮಾಡಿದ್ದನ್ನ
ಗಮನಿಸಿ
,
ಹಿಂಬಾಲಿಸಿ
ಬಂದ
ದುಷ್ಕರ್ಮಿಗಳು
ಸ್ಕಾರ್ಪಿಯೋ
ಕಾರಿನ
ಗ್ಲಾಸ್
ಒಡೆದು
ಕಾರಿನಲ್ಲಿದ್ದ
8.7
ಲಕ್ಷ
ಹಣ
ದೋಚಿ
ಪರಾರಿಯಾಗಿದ್ದಾರೆ
.
ಬೈಕ್
ನಲ್ಲಿ
ಇಬ್ಬರು
ದುಷ್ಕರ್ಮಿಗಳು
ಹಾಡುಹಗಲೇ
ಸಂಚು
ರೂಪಿಸಿ
ನಡೆಸಿರುವ
ಕೃತ್ಯವು
ಸಿಸಿ
ಕ್ಯಾಮರಾದಲ್ಲಿ
ಸೆರೆಯಾಗಿದೆ. ಪ್ರಕರಣ
ದಾಖಲಿಸಿರುವ
ಮಾದನಾಯಕನಹಳ್ಳಿ
ಪೊಲೀಸರು
ದುಷ್ಕರ್ಮಿಗಳಿಗಾಗಿ
ತೀವ್ರ
ಶೋಧ
ನಡೆಸಿದ್ದಾರೆ
.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಒಂದೇ ಕುಟುಂಬದ ನಾಲ್ವರು ಸಜೀವ ದಹನ!
ಮಾವಿನ ಹಣ್ಣಿನ ಪಲ್ಯ..
ಮಾವಿನ ಹಣ್ಣಿ ಹಪ್ಪಳ..
ಅನಿಲ್ ಅಂಬಾನಿಗೆ ನಾಲ್ಕು ವಾರದೊಳಗೆ ಹಣ ಪಾವತಿಸದಿದ್ದರೆ ಜೈಲಿಗೆ ಹೋಗಿ ಎಂದ ಸುಪ್ರೀಂ ಕೋರ್ಟ್
ಆರ್ ಟಿ ಓ ಕಚೇರಿ ಮೇಲೆ ಎಸಿಬಿ ದಾಳಿ!
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ
ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್ದೇವ್ಗೆ ಹಿನ್ನಡೆ
ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ
ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್ಸ್ಟಿಟ್ಯೂಟ್ ಸ್ಪಷ್ಟನೆ
ಕೊವಿಡ್ ವ್ಯಾಕ್ಸಿನ್ ಬಗ್ಗೆ ಸಿಎಂ ಹೇಳಿಕೆಗೇ ಸೆಡ್ಡು ಹೊಡೆದಂತಿದೆ ಆರೋಗ್ಯ ಸಚಿವರ ಹೇಳಿಕೆ
ಆ್ಯಪ್ನಲ್ಲಿ ವೀಕ್ಷಿಸಿ
x