ನಿಂತಿದೆ ಟ್ಯಾಂಕರಿಗೆ ಕಾರು ಡಿಕ್ಕಿ 3 ದುರ್ಮರಣ

ಗುರುವಾರ, 3 ಫೆಬ್ರವರಿ 2022 (19:13 IST)

ಟೋಲ್ ಕಟ್ಟಲು ನಿಂತಿದ್ದ ಟ್ಯಾಂಕರ್ ಗೆ ಹಿಂದಿನಿಂದ ಕಾರು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಮೂರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಗುಯಿಲಾಳು ಟೋಲ್ ಬಳಿ ಸಂಭವಿಸಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿದ ಕಾರು ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಲಾರಿಯೊಳಗೆ ಕಾರು ಸಿಲುಕಿಕೊಂಡಿದ್ದು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ