ಜಾರಕಿಹೊಳಿ ಸಿಡಿ ಪ್ರಕರಣ; ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದ ಸಿದ್ದರಾಮಯ್ಯ

ಭಾನುವಾರ, 14 ಮಾರ್ಚ್ 2021 (12:45 IST)
ಬೆಂಗಳೂರು : ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿ ವಿಡಿಯೋ ಬಿಡುಗಡೆ ಬಗ್ಗೆ ಮಾತಾಡಲ್ಲ. ಪ್ರಕರಣ ಕುರಿತು ಸದನದಲ್ಲಿ ಮಾತನಾಡುವೆ. ಪ್ರಕರಣದ ಬಗ್ಗೆ ತನಿಖೆ ಆಗಲಿ. ಯಾರೇ ತಪ್ಪಿತಸ್ಥರು ಆಗಿದ್ರು ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ