ರಾಜ್ಯ ಬಿಜೆಪಿ ಕಛೇರಿಯಲ್ಲಿ ಸಂಭ್ರಮಾಚರಣೆ

ಗುರುವಾರ, 2 ಮಾರ್ಚ್ 2023 (18:46 IST)
ನಾಗಲ್ಯಾಂಡ್ ಮತ್ತು ತ್ರಿಪುರ ರಾಜ್ಯದಲ್ಲಿ ಬಿಜೆಪಿಯ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ ಹಿನ್ನೆಲೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಿದೆ. ಮಲ್ಲೇಶ್ವರಂ ನ  ರಾಜ್ಯ ಬಿಜೆಪಿ ಕಚೇರಿಯಲ್ಲಿಂದು ಸಿಹಿ ಹಚಿ  ,ಡೊಳ್ಳು ಕುಣಿತ, ನೃತ್ಯ ಮಾಡಿ  ಬಿಜೆಪಿ ನಾಯಕರು ಕಾರ್ಯಕರ್ತರು ಸಂಭ್ರಮಿಸಿದ್ರು. ಇನ್ನು ಈ ಸಂದರ್ಭದಲ್ಲಿ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಮಂಜುನಾಥ್ ಸೇರಿದಂತೆ ಕಾರ್ಯಕರ್ತರು ಭಾಗಿಯಾಗಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ