ಚೈತ್ರಾ ಕುಂದಾಪುರ, ಶ್ರೀಕಾಂತ್‌ಗೆ ಜಾಮೀನು

ಮಂಗಳವಾರ, 5 ಡಿಸೆಂಬರ್ 2023 (20:08 IST)
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಡುಪಿಯ ಬೈಂದೂರಿನ ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ಹಣವನ್ನು ಪಡೆದು ವಂಚನೆ ಮಾಡಿದ ಆರೋಪದಲ್ಲಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಹಾಗೂ ಆಕೆಯ ಸಹಚರ ಶ್ರೀಕಾಂತ್‌ಗೆ ಸೋಮವಾರ ಜಾಮೂನು ಸಿಕ್ಕಿದೆ. ಮಂಗಳವಾರ ಬೆಳಗ್ಗೆ ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆಯಿದೆ ಅಂತಾ ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ