ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ವಿಚಾರ; ಸೋನಿಯಾ ಗಾಂಧಿ ಪರ ಬ್ಯಾಟ್ ಬೀಸಿದ ಸಿದ್ದರಾಮಯ್ಯ
ಅಲ್ಲದೇ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಏರ್ಪಟ್ಟಿರುವ ಸ್ಥಿತಿ ಇದೆ. ಬಿಜೆಪಿ ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡ್ತಿರುವ ವೇಳೆ ಇದು. ಇಂತ ಸಮಯದಲ್ಲಿ ಕಾಂಗ್ರೆಸ್ ಬಲಪಡಿಸೋ ಕೆ;ಸ ಮಾಡಬೇಕು. ಅದನ್ನ ಹೊರತುಪಡಿಸಿ ಕಾಂಗ್ರೆಸ್ ಬಲಹೀನವಾಗಲು ಬಿಡಬಾರದು ಎಂದು ಅವರು ತಿಳಿಸಿದ್ದಾರೆ.