ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೇ ಗುಡುಗಿದ ದೇವೇಗೌಡ
ಚಕ್ಕೆರೆ ಗ್ರಾಮಕ್ಕೆ ನಾನು ಮೊದಲ ಬಾರಿ ಬರುತ್ತಿದ್ದೇನೆ. ನಿಖಿಲ್ ಕುಮಾರಸ್ವಾಮಿ ನೆಪದಲ್ಲಿ ನಿಮ್ಮನ್ನ ನೋಡೋ ಪುಣ್ಯ ಸಿಕ್ಕಿದೆ. 1973 ರಲ್ಲಿ ವಿಪಕ್ಷ ನಾಯಕನಾಗಿ ದೇವರಾಜ್ ಅರಸು ವಿರುದ್ಧ ಹೋರಾಟ ಮಾಡಿದ್ದೆ. ಅಂದು ಸೊಪ್ಪು ಸಾರು ಮಾಡಿದ ರೀತಿ ಇವತ್ತು ಸೊಪ್ಪು ಸಾರು ಸಿಗ್ತಿಲ್ಲ ಎಂದು ಹಳೆ ನೆನಪುಗಳನ್ನ ಮೆಲುಕುಹಾಕಿದರು.