ಏಕಾಏಕಿ ಲಕ್ಷಾಂತರ ಮಂದಿ ಅಭಿಮಾನಿಗಳು ನುಗ್ಗಿದಾಗ ನೂರಾರು ಸಂಖ್ಯೆಯಲ್ಲಿದ್ದ ಪೊಲೀಸರೂ ಏನೂ ಮಾಡಲಾಗಲಿಲ್ಲ. ಈ ಹಿಂದೆ ಡಾ. ರಾಜ್ ಕುಮಾರ್ ತೀರಿಕೊಂಡಾಗಲೂ ಪೊಲೀಸರಿಗೆ ಇದೇ ಅಸಹಾಯಕತೆ ಎದುರಾಗಿತ್ತು. ಏಕಾಏಕಿ ಅಭಿಮಾನಿ ದೇವರುಗಳು ನುಗ್ಗಿ ಬಂದಾಗ ಏನು ಮಾಡಬೇಕೆಂದು ತಿಳಿಯದೇ ಪೊಲೀಸರು ಅಸಹಾಯಕರಾಗಿ ಕೈ ಚೆಲ್ಲಿ ಕೂತರು. ಈಗಲೂ ಅದೇ ಸಮಸ್ಯೆ ಎದುರಾಗಿದೆ. ಈ ಘಟನೆ ಪೊಲೀಸರಿಗೆ, ಆಯೋಜಕರಿಗೆ ಮತ್ತು ಸರ್ಕಾರಕ್ಕೆ ಒಂದು ಪಾಠವಾಗಲಿದೆ.