ಸಕಲ ಗೌರವಗಳೊಂದಿಗೆ ಅಂತ್ಯ ಸಂಸ್ಕಾರಕ್ಕೆ ಸಿಎಂ ವ್ಯವಸ್ಥೆ- ಸಿಎಂ

ಶನಿವಾರ, 11 ಮಾರ್ಚ್ 2023 (17:14 IST)
ಆರ್ ಧ್ರುವನಾರಾಯಣ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದು,ಪೊಲೀಸ್ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿಎಂ ವ್ಯವಸ್ಥೆ ಮಾಡೋದಾಗಿ ಹೇಳಿದ್ದು,ಸರ್ಕಾರಿ ಗೌರವಗಳೊಂದಿಗೆ ಧ್ರುವನಾರಾಯಣ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಸಿಎಂ ಹೇಳಿದ್ದಾರೆ.
 
ಈ ವೇಳೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಧ್ರುವನಾರಾಯಣ ಅವರ ಹಟಾತ್ ನಿಧನ‌ ಆಘಾತ ತಂದಿದೆ.ಬಹಳ‌ ಚಟುವಟಿಕೆಯ ನಾಯಕ ಆಗಿದ್ದರು.ಅವರ ಅಗಲಿಕೆಯ ನೋವು ಭರಿಸಲು ಕುಟುಂಬಕ್ಕೆ ದೇವರು ಶಕ್ತಿ ಕೊಡಲಿ ಎಂದು ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ