ಸರವಣ ಪರವಾಗಿ ಸಿಎಂ ಬಿಎಸ್ ವೈ ಪ್ರಚಾರ

ಭಾನುವಾರ, 1 ಡಿಸೆಂಬರ್ 2019 (11:27 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ಶಿವಾಜಿನಗರದಲ್ಲಿ ರೋಡ್ ಶೋ ಮೂಲಕ ಪ್ರಚಾರ ಕಾರ್ಯ ಶುರುಮಾಡಿಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸರವಣ ಪರವಾಗಿ ಯಡಿಯೂರಪ್ಪ ಪ್ರಚಾರ ಮಾಡುತ್ತಿದ್ದಾರೆ.



ಬಿಜೆಪಿ ಅಭ್ಯರ್ಥಿ ಸರಣವರ ಪರವಾಗಿ ಪ್ರಚಾರ ಕಾರ್ಯದಲ್ಲಿ  ತೊಡಗಿರುವ ಸಿಎಂ ಬಿಎಸ್ ವೈ ಶಿವಾಜಿನಗರದಲ್ಲಿ ಬಿಜೆಪಿ ಪರ ಒಲವು ಇದೆ. ಸರವಣ 25-30 ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಐಎಂಎ ಕೇಸ್ ನಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಎಂ ಬಿಎಸ್ ವೈ ಯಡಿಯೂರಪ್ಪ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ