ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಸಿಎಂ ಬಿಎಸ್ ವೈ ಭೇಟಿ

ಮಂಗಳವಾರ, 25 ಆಗಸ್ಟ್ 2020 (09:40 IST)
ಬೆಂಗಳೂರು : ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಇಂದು ಪ್ರವಾಹ ಪೀಡತ 5 ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ ಮತ್ತು ಗದಗದಲ್ಲಿ  ಸಿಎಂ ಬಿಎಸ್ ವೈ ಭೇಟಿ ನೀಡಿ ಬೆಳೆ ಹಾನಿ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಹಾಗೂ ಅಲ್ಲಿನ ಶಾಸಕರು, ಸಚಿವರ ಜೊತೆ ಮಳೆ ಹಾನಿಯ ಬಗ್ಗೆ ಸಭೆ ನಡೆಸಿ ಚರ್ಚೆ ಮಾಡಲಿದ್ದಾರೆ  ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ