ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ
ಇದರ ಹೊರತಾಗಿಯೂ, ಶಿವಕುಮಾರ್ ಪತ್ರವನ್ನು ನಿರ್ಲಕ್ಷಿಸಿ ಆಚರಣೆಗಳಲ್ಲಿ ಭಾಗವಹಿಸಿದರು. ಪೊಲೀಸ್ ಆಯುಕ್ತರು ಸಹ ಸಾಕಷ್ಟು ಸಿಬ್ಬಂದಿ ಇಲ್ಲದ ಕಾರಣ ಕಾರ್ಯಕ್ರಮವನ್ನು ಮುಂದೂಡಲು ವಿನಂತಿಸಿದ್ದರು, ಆದರೆ ಅವರ ಮನವಿಯನ್ನು ನಿರ್ಲಕ್ಷಿಸಲಾಯಿತು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಅಧಿಕಾರಿದಲ್ಲಿ ಮುಂದುವರೆಯಲ್ಲು ಯಾವುದೇ ನೈತಿಕ ಅಧಿಕಾರವಿಲ್ಲ ಎಂದರು.