×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸಾಲುಮರದ ತಿಮ್ಮಕ್ಕನಿಗೆ ಬಿಡಿಎ ನಿವೇಶನ; ನಿವೇಶನ ಕ್ರಯಪತ್ರ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ
ಶನಿವಾರ, 25 ಜೂನ್ 2022 (13:07 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕಳಿಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು ಅದರ ಕ್ರಯ ಪತ್ರವನ್ನು ಇಂದು ಬೆಂಗಳೂರಿನಲ್ಲಿ ಹಸ್ತಾಂತರಿಸಿದರು.
ಇಂದು ರೇಸ್ ಕೋರ್ಸ್ ನಿವಾಸದಲ್ಲಿ ಡಾ. ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನದ ಕರಾರು ಪತ್ರ ನೀಡಿದರು.
ನಾಡಪ್ರಭು ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ಜೆ ಸೆಕ್ಟರ್ ನಲ್ಲಿ 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ.
ಕೆಲವು ದಿನಗಳ ಹಿಂದೆ ಡಾ. ಸಾಲುಮರದ ತಿಮ್ಮಕ್ಕ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದರು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ರೈಲು ಸಂಚಾರಕ್ಕೆ ಹಸಿರು ನಿಶಾನೆ
ಬಿಬಿಎಂಪಿಯ ಪುನರ್ ವಿಂಗಡಣೆಯ ಕರಡು ಪಟ್ಟಿಯನ್ನು ಪ್ರಕಟ
ಒಡಿಯಾದ ಹಿರಿಯ ನಟ ರೈಮೋಹನ್ ಪರೀದಾ ಅನುಮಾನಾಸ್ಪದ ಸಾವು
ಮೆಟ್ರೋ ರೈಲು ಸಂಚಾರದಲ್ಲಿ ಕೊಂಚ ಬದಲಾವಣೆ
ಜಯನಗರ ವಾರ್ಡ್ ಹೆಸರು ಬದಲಾವಣೆಗೆ ಈಗ ಭಾರೀ ವಿರೋಧ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
India Pakistan: ನೀರು ಮಾತ್ರವಲ್ಲ ಪಾಕಿಸ್ತಾನಕ್ಕೆ ಔಷಧಿಯೂ ಸಿಗದಂತೆ ಮಾಡಿದ ಭಾರತ: ಪಾಕ್
Pehalgam: ಭಾರತೀಯ ಸೇನೆಯ ಆಕ್ರೋಶಕ್ಕೆ ಹೈರಾಣಾದ ಪಹಲ್ಗಾಮ್ ಉಗ್ರ ಆದಿಲ್ ಹುಸೇನ್ ಕುಟುಂಬಸ್ಥರು ಹೇಳಿದ್ದೇನು
Siddaramaiah: ಯುದ್ಧ ಬೇಡ ಎಂದ ಸಿದ್ದರಾಮಯ್ಯ ಪಾಕಿಸ್ತಾನದಲ್ಲಿ ಫುಲ್ ಫೇಮಸ್ Video
Gold Price today: ಚಿನ್ನದ ದರ ಇಂದು ಮತ್ತೆ ಏರಿಕೆ, ಎಷ್ಟಾಗಿದೆ ನೋಡಿ
Shahid Afridi: ಪಹಲ್ಗಾಮ್ ದಾಳಿ ಮಾಡಿದ್ದು ನಾವು ಎನ್ನುವುದಕ್ಕೆ ಏನು ಸಾಕ್ಷ್ಯವಿದೆ: ಪಾಕಿಸ್ತಾನ್ ಕ್ರಿಕೆಟಿಗ ಶಾಹಿದ್ ಅಫ್ರಿದಿ ಪ್ರಶ್ನೆ
ಆ್ಯಪ್ನಲ್ಲಿ ವೀಕ್ಷಿಸಿ
x