ಹಿಂದುಳಿದ ವರ್ಗದವನು ಮುಖ್ಯಮಂತ್ರಿಯಾಗಿರುವುದು ಅವರಿಗೆ ಸಹಿಸದಾಗಿದೆ. ಹೊಟ್ಟೆಕಿಚ್ಚಿಂದ ಕುಮಾರಸ್ವಾಮಿ ವಾಚ್ ವಿಷಯವನ್ನಿಟ್ಟುಕೊಂಡು ನನ್ನ ಬೆನ್ನು ಬಿದ್ದಿದ್ದಾರೆ. ಈ ಹಿಂದೆ ವೀರಪ್ಪ ಮೊಯ್ಲಿ, ಬಂಗಾರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ಕೂಡ ಹೀಗೆ ಮಾಡಲಾಗಿತ್ತು. ಕುಮಾರಸ್ವಾಮಿ ಆರೋಪಗಳು ದುರುದ್ದೇಶಪೂರಿತವಾಗಿವೆ ಎಂದು ಸಿಎಂ ಕಿಡಿಕಾರಿದ್ದಾರೆ.