ಸರ್ಕಾರದ ಉಳಿಯಲಿ ಎಂದು ದೇವರ ಮೋರೆ ಹೋದ ಸಿಎಂ

ಮಂಗಳವಾರ, 16 ಜುಲೈ 2019 (10:17 IST)
ಬೆಂಗಳೂರು : ಅಳಿವಿನ ಅಂಚಿನಲ್ಲಿರುವ ಸರ್ಕಾರವನ್ನು ಉಳಿಸಲು ಸಿಎಂ ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ.




ಗುರುವಾರ ಅಧಿವೇಶನದಲ್ಲಿ ವಿಶ್ವಾಸಮತಯಾಚನೆ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ  ಗುರು ದತ್ತಾತ್ರೇಯನ ಮೊರೆ ಹೋಗಿದ್ದಾರೆ. ತ್ಯಾಗರಾಜನಗರದ ದತ್ತಾತ್ರೇಯ ದೇವಸ್ಥಾನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪೂಜಿ ಸಲ್ಲಿಸಿ ಸರ್ಕಾರವನ್ನು ಉಳಿಸಪ್ಪ ಎಂದು ಬೇಡಿಕೊಂಡಿದ್ದಾರೆ.


ಹಾಗೇ ಚಂದ್ರ ಗ್ರಹಣದ ಹಿನ್ನಲೆಯಲ್ಲಿ ಸರ್ಕಾರಕ್ಕೆ ಹಿಡಿದ ಗ್ರಹಣ ಬಿಡಿಸಲು ಸಿಎಂ ಅವರ ಜೆಪಿ ನಗರ ನಿವಾಸ ಹಾಗೂ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ