ಸಿಎಂ ಕುಮಾರಸ್ವಾಮಿ ಜನತಾ ದರ್ಶನ

ಮಂಗಳವಾರ, 26 ಜೂನ್ 2018 (11:40 IST)
ಬೆಂಗಳೂರು: ಬಜೆಟ್ ತಲೆನೋವುಗಳ ಮಧ್ಯೆಯೇ ಸಿಎಂ ಕುಮಾರಸ್ವಾಮಿ ಇಂದು ಎಂದಿನಂತೆ ಜನತಾ ದರ್ಶನದಲ್ಲಿ ಪಾಲ್ಗೊಂಡಿದ್ದಾರೆ.

ಜೆಪಿ ನಗರದ ತಮ್ಮ ನಿವಾಸದ ಮುಂದೆ ಸಮಸ್ಯೆ ಹೇಳಿಕೊಂಡು ಬಂದಿರುವ ಸಾರ್ವಜನಿಕರ ಅಹವಾಲುಗಳನ್ನು ಸಿಎಂ ಕುಮಾರಸ್ವಾಮಿ ಸಮಾಧಾನದಿಂದಲೇ ಆಲಿಸುತ್ತಿದ್ದಾರೆ ಮತ್ತು ಸ್ಥಳದಲ್ಲೇ ಸಾಧ್ಯವಾದಷ್ಟು ಸಮಸ್ಯೆ ಪರಿಹಾರ ನೀಡಲು ಯತ್ನಿಸುತ್ತಿದ್ದಾರೆ. ಮುಖ್ಯಮಂತ್ರಿ ಬೇಟಿಗಾಗಿ ನೂರಾರು ಜನ ಅವರ ನಿವಾಸದ ಮುಂದೆ ಸೇರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ