ಬಿಜೆಪಿ ನೂತನ ಶಾಸಕರಿಂದ ಸಿಎಂ ಭೇಟಿ – ಯಡಿಯೂರಪ್ಪಗೆ ಹೊಸ ಟೆನ್ಶನ್

ಬುಧವಾರ, 11 ಡಿಸೆಂಬರ್ 2019 (18:27 IST)
ರಾಜ್ಯದ ಉಪ ಚುನಾವಣೆಯಲ್ಲಿ ಬಿಜೆಪಿ ಅದ್ಭುತ ಗೆಲುವು ದಾಖಲು ಮಾಡಿದ್ದು, ನೂತನ ಬಿಜೆಪಿ ಶಾಸಕರು ಸಿಎಂರನ್ನು ಭೇಟಿ ಮಾಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿರೋ ನೂತನ ಶಾಸಕರು ಸಚಿವ ಸ್ಥಾನದ ಬಗ್ಗೆ ಬೇಡಿಕೆ ಇಟ್ಟಿದ್ದಾರೆ. ಪ್ರಮುಖ ಖಾತೆಗಳನ್ನೇ ಕೊಡುವಂತೆ ಒತ್ತಡ ತಂತ್ರಕ್ಕೆ ಮೊರೆ ಹೋಗಿದ್ದಾರೆ.

ಎಸ್.ಟಿ.ಸೋಮಶೇಖರ್, ರಮೇಶ್ ಜಾರಕಿಹೊಳಿ, ಭೈರತಿ ಬಸವರಾಜ್, ಡಾ.ಸುಧಾಕರ್, ಮಹೇಶ್ ಕಮಠಳ್ಳಿ, ನಾರಾಯಣಗೌಡ, ಬಿ.ಸಿ.ಪಾಟೀಲ್, ಗೋಪಾಲಯ್ಯ ಅವರು ಸಿಎಂರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ