ಸಾರ್ವಜನಿಕ ವೇದಿಕೆಯಲ್ಲೇ ಎಎಸ್ಪಿಗೆ ಹೊಡೆಯಲು ಮುಂದಾದ ಸಿಎಂ: ಸಿದ್ದರಾಮಯ್ಯ ಕೋಪಕ್ಕೆ ಭಾರೀ ಟೀಕೆ
ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಮಾಡುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಎಂಟ್ರಿ ನೀಡಿತ್ತು. ಈ ವಿಷಯವನ್ನು ಸಿಎಂ ಸಿದ್ದರಾಮಯ್ಯಗೆ ತಿಳಿಸಲು ಬಂದ ಎಎಸ್ಪಿಗೆ ಸಿದ್ದರಾಮಯ್ಯ ಹೊಡೆಯಲು ಕೈ ಎತ್ತುತ್ತಾರೆ.
ಬಿಜೆಪಿ ಕಾರ್ಯಕರ್ತರು ವೇದಿಕೆಗೆ ನುಗ್ಗುತ್ತಿದ್ದಾರೆ ಎಂದು ಸಿಎಂಗೆ ಮಾಹಿತಿ ನೀಡುತ್ತಾರೆ. ಅದಕ್ಕೆ ಕೋಪಿಸಿಕೊಂಡ ಸಿದ್ದರಾಮಯ್ಯ, ವೇದಿಕೆಗೆ ಬರುವ ತನಕ ನೀವು ಏನು ಮಾಡುತ್ತಿದ್ದೀರಿ? ಅಂತಾ ಅಧಿಕಾರಿ ಮೇಲೆ ಕೈಎತ್ತಿದ್ದಾರೆ.