ವೃದ್ಧರ ಚಿಕಿತ್ಸೆಗೆ 6 ಸಾವಿರ ರೂ. ನೀಡಿದ ಸಿಎಂ ಸಿದ್ದರಾಮಯ್ಯ

ಬುಧವಾರ, 13 ಸೆಪ್ಟಂಬರ್ 2017 (11:33 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲು ತಮ್ಮ ಅಧಿಕೃತ ನಿವಾಸದಲ್ಲಿ ಜನತಾ ದರ್ಶನ ನಡೆಸಿದರು. ಈ ಸಂದರ್ಭದಲ್ಲಿ ವೃದ್ಧರಿಗೆ ಸಹಾಯ ಮಾಡಿದ್ದಾರೆ.

 
ಚಿಕಿತ್ಸೆಗೆ ಹಣ ಸಹಾಯ ಮಾಡಿ ಎಂದು ಸಹಾಯ ಕೇಳಿ ಬಂದಿದ್ದ ವೃದ್ಧರಿಗೆ ತಮ್ಮ ಕಿಸೆಯಿಂದ ತಲಾ 2 ಸಾವರೂ. ನಂತೆ ಮೂವರಿಗೆ 6 ಸಾವಿರ ರೂ. ಹಣ ನೀಡಿದ್ದಾರೆ. ಇವರಲ್ಲಿ ಒಬ್ಬ ಮಹಿಳಾ ವಯೋವೃದ್ಧರೂ ಇದ್ದರು.

ಈ ವೃದ್ಧರು ಸಿಎಂ ತವರು ಜಿಲ್ಲೆ ಸಿದ್ರಾಮನ  ಹುಂಡಿಯಿಂದ ಬಂದಿದ್ದರು ಎನ್ನಲಾಗಿದೆ. ಚಿಕಿತ್ಸೆಗೆ ಸಹಾಯ ಮಾಡಿ ಎಂದಾಗ ಸಿಎಂ ತಮ್ಮ ಜೇಬಿನಿಂದಲೇ ಹಣ ನೀಡಿ ವೃದ್ಧರನ್ನು ಕಳಹುಸಿಕೊಟ್ಟಿದ್ದಾರೆ.

ಇದನ್ನೂ ಓದಿ.. ಆಸ್ಟ್ರೇಲಿಯಾ ಪತ್ರಕರ್ತನಿಂದ ವಿರಾಟ್ ಕೊಹ್ಲಿಗೆ  ಅವಮಾನ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ