ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮರಿಗೌಡ ವಿರುದ್ಧ ಪ್ರಕರಣ ದಾಖಲಾಗಿ 22 ದಿನ ಕಳೆದರೂ ಅವರ ಬಂಧನವಾಗಿಲ್ಲ. ಪ್ರಕರಣ ಕುರಿತಂತೆ ಹೈಕೋರ್ಟ್ ಸಹ ಅವರಿಗೆ ಛೇಮಾರಿ ಹಾಕಿದೆ ಎಂದು ಹೇಳಿದರು.