ಇಂದು ರಾಜ್ಯ ಸಚಿವ ಸಂಪುಟ ಸಭೆ ಕರೆದ ಸಿಎಂ

ಗುರುವಾರ, 12 ನವೆಂಬರ್ 2020 (10:50 IST)
ಬೆಂಗಳೂರು : ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವರ ಸಂಪುಟ ಸಭೆ ನಡೆಯಲಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿರುವ ಸಭೆಯಲ್ಲಿ ಎಲ್ಲಾ ಸಚಿವರು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಶಾಲೆ ಆರಂಭದ ಬಗ್ಗೆ ಸಚಿವರ ಜೊತೆ  ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ

ದಪಾವಳಿಯ ಬಳಿಕ ಶಾಲೆ ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಚಿವರಿಂದ ಅಭಿಪ್ರಾಯ ಪಡೆಯಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ