ಮುಗಿದ SSLC ಪರೀಕ್ಷೆ : ಶಿಕ್ಷಣ ಸಚಿವರು ಹೇಳಿದ್ದೇನು?

ಶುಕ್ರವಾರ, 3 ಜುಲೈ 2020 (19:27 IST)
ರಾಜ್ಯದಲ್ಲಿ ಮುಂದೂಡಿಕೆಯಾಗಿದ್ದ ಎಸ್ ಎಸ್ ಎಲ್ ಪರೀಕ್ಷೆ ನಡೆದು ಕೊನೆಗೂ ಪೂರ್ಣಗೊಂಡಿದೆ.

ಹೆಚ್ಚುತ್ತಿರುವ ಕೊರೊನಾ ವೈರಸ್ ಕೇಸ್ ಗಳ ಭೀತಿ ನಡುವೆ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಅಲ್ಲಲ್ಲಿ ಸಣ್ಣಪುಟ್ಟ ಗೊಂದಲಗಳ ನಡುವೆ ಮಾಡಿ ಮುಗಿಸಲಾಗಿದೆ.

ಈ ನಡುವೆ ಪರೀಕ್ಷೆ ನಡೆಯಲು ಕಾರಣವಾಗಿರುವ ಶಿಕ್ಷಕರಿಗೆ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಧನ್ಯವಾದ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುರೇಶ್ ಕುಮಾರ್, ಅಸಾಧ್ಯವನ್ನು ಸಾಧ್ಯವಾಗಿಸಿದ ಎಲ್ಲಾ ಶಿಕ್ಷಕ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ಎಂದು ಟ್ವೀಟ್ ಮಾಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ