ಕಾಂಗ್ರೆಸ್ಸಿನೊಳಗಿನ ಕಾಮ್ರೇಡ್ ಸಿದ್ದರಾಮಯ್ಯ- ಪ್ರತಾಪ್ ಸಿಂಹ

ಗುರುವಾರ, 8 ಫೆಬ್ರವರಿ 2018 (21:15 IST)

ಮಠಗಳ ನಿಯಂತ್ರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಹೊರಡಿಸಿದ ಸುತ್ತೋಲೆ ಬಗ್ಗೆ ಕಿಡಿಕಾರಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ಸಿನೊಳಗಿನ ಕಾಮ್ರೇಡ್ ಎಂದು ಟೀಕಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನಡವಳಿಕೆ ಹಾಗೂ ಸರ್ಕಾರದ ಧೋರಣೆ ನೋಡಿದರೆ ಕಾಂಗ್ರೆಸ್ ಪಕ್ಷದೊಳಗಿನ ಕಾಮ್ರೇಡ್ ಆಗಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ಧೋರಣೆಯಿಂದ ರಾಜ್ಯದಲ್ಲಿ ಹಿಂದೂಗಳ ಕೊಲೆ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ