ಶಾಸಕ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು: ನಾಳೆ ಜೈಲಿಂದ ಬಿಡುಗಡೆ
ಎಸ್ಐಟಿ ಬಂಧನದ ಬಳಿಕ ಹೆಚ್.ಡಿ ರೇವಣ್ಣ ಅವರು ಜಾಮೀನಿಗಾಗಿ ಜನಪ್ರತಿನಿಧಿಗಳ ನ್ಯಾಯಾಲಯ ಮೊರೆ ಹೋಗಿದ್ದರು. ರೇವಣ್ಣ ಪರ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರು. ಇನ್ನು ಎಸ್ಐಟಿ ಪರ ಎಸ್ಎಸ್ಪಿ ಜಾಯ್ನಾ ಕೊಥಾರಿ ಅವರು ವಾದ ಮಂಡಿಸಿದರು.