ಗೋಪಾಲಯ್ಯ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಪ್ರತಿಭಟನೆ

ಬುಧವಾರ, 10 ಮೇ 2023 (17:06 IST)
ಗೋಪಾಲಯ್ಯ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಪ್ರತಿಭಟನೆ ಮಾಡ್ತಿದ್ದಾರೆ.ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಕಾರ್ಯಕರ್ತರು ಹಣ ಹಂಚಿರುವ ಆರೋಪ ಮಾಡಿದ್ದಾರೆ.ಅಲ್ಲದೇ ಹಣ ಹಂಚಿರುವ ಹಿನ್ನಲೆ‌ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆಕ್ರೋಶ ಹೊರಹಾಕಿದ್ದಾರೆ.ಕುರುಬರಹಳ್ಳಿ ದೊಡ್ಡಮ್ಮನ ದೇವಸ್ಥಾನ ಬಳಿ ಹಣ ಹಂಚಿರುವ ಆರೋಪ ಕೇಳಿಬಂದಿದ್ದು ಗೋಪಾಲಯ್ಯ ವಿರುದ್ಧ ವ್ಯಾಪಕ ಆಕ್ರೋಶ ಹೊರಹಾಕ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ