ಡೈರಿ ಬಿಡುಗಡೆ ಹಿಂದೆ ರಾಜ್ಯಸಭಾ ಸದಸ್ಯರ ಕೈವಾಡ..?

ಶನಿವಾರ, 25 ಫೆಬ್ರವರಿ 2017 (09:14 IST)
ಕಾಂಗ್ರೆಸ್ ಹೈಕಮಾಂಡ್`ಗೆ ಕಪ್ಪ ನೀಡಿದ್ದಾರುವುದಿಲ್ಲ. ನ್ನಲಾಗುತ್ತಿರುವ ಡೈರಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ಬಿಡುಗಡೆಗೊಂಡು ಭಾರೀ ಸಂಚಲನ ಮೂಡಿಸಿತ್ತು. ಕಳೆದೆರಡು ದಿನಗಳಿಂದ  ಬಗ್ಗೆ ಪ್ರತಿಕ್ರಿಯೆ ನೀಡದ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಂದ ದೂರವೇ ಉಳಿದಿದ್ದಾರೆ.


ಈ ಮಧ್ಯೆ, ಡೈರಿಯನ್ನ ಮಾಧ್ಯಮಗಳಿಗೆ ಕೊಟ್ಟಿದ್ದು ಪ್ರಭಾವಿ ರಾಜ್ಯಸಭಾ ಸದಸ್ಯರು ಎಂದು ಹೇಳಲಾಗುತ್ತಿದೆ. ಯಡಿಯೂರಪ್ಪ ಡೈರಿ ಬಿಡುಗಡೆ ಮಾಡಿದರೆ ಅಷ್ಟೊಂದು ಪ್ರಭಾವ ಬೀರುವುದಿಲ್ಲ. ರಾಷ್ಟ್ರೀಯ ಮಾಧ್ಯಮಗಳಲ್ಲಿ ಬಿಡುಗಡೆಯಾದರೆ ಏಕಕಾಲದಲ್ಲಿ ಹೈಕಮಾಂಡ್ ಮತ್ತು ರಾಜ್ಯ ಕಾಂಗ್ರೆಸ್`ಗೆ ಬಿಸಿ ಮುಟ್ಟಲಿದೆ ಎಂಬುದು ಇದರ ಹಿಂದಿನ ಉದ್ದೇಶ ಎಂದು ಸ್ಥಳೀಯ ಸುದ್ದಿ ವಾಹಿನಿ ವರದಿಮಾಡಿದೆ.

 ಈ ಕುರಿತಾದ ಗುಪ್ತಚರ ವರದಿ ಸಹ ಸಿಎಂ ಸಿದ್ದರಾಮಯ್ಯ ಕೈಸೇರಿದೆ ಎಂದು ತಿಳಿದಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ